LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬೆಂಗಳೂರಿನಲ್ಲಿ ಸ್ಟ್ರೈಕರ್ ನ ಹೊಸ ಕೇಂದ್ರ ಆರಂಭಿಸಲು ನಿರ್ಧಾರ

ಬೆಂಗಳೂರು :  ವೈದ್ಯಕೀಯ ತಂತ್ರಜ್ಞಾನಗಳಲ್ಲಿ ಜಾಗತಿಕ ನಾಯಕನಾಗಿರುವ ಸ್ಟ್ರೈಕರ್ ಇಂದು ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ತನ್ನ ಹೊಸ ಕೇಂದ್ರವನ್ನು ಆರಂಭಿಸುವುದರೊಂದಿಗೆ ಭಾರತದಲ್ಲಿ ತನ್ನ ಆರ್ ಅಂಡ್ ಡಿ ಉಪಸ್ಥಿತಿಯನ್ನು ಮತ್ತಷ್ಟು ವಿಸ್ತರಿಸುವುದಾಗಿ ಘೋಷಿಸಿದೆ.

 

ಪ್ರಸ್ತುತ ಗುರ್ಗಾಂವ್ ನಲ್ಲಿ 220,000 ಚದರ ಅಡಿಯ ಆರ್ ಅಂಡ್ ಡಿ ಆವರಣವನ್ನು ಹೊಂದಿದೆ, ಮತ್ತು ಹೊಸದಾಗಿ ಆರಂಭವಾಗಲಿರುವ ಕೇಂದ್ರವು 140,000 ಚದರ ಅಡಿ ಹೊಂದಿದ್ದು ಇದು ದೇಶದಲ್ಲಿನ ಸ್ಟ್ರೈಕರ್ ನ  ಹೆಜ್ಜೆಗುರುತನ್ನು ಮತ್ತಷ್ಟು ಬಲಪಡಿಸುವ ವಿಶ್ವಾಸವನ್ನು ಹೊಂದಿದೆ.

 

ಈ ಹೊಸ ಅತ್ಯಾಧುನಿಕ ಕೇಂದ್ರವು ವಿವಿಧ ಕಾರ್ಯಾಚರಣಾ ತಂಡಗಳನ್ನು ಮತ್ತು ಉದ್ಯಮ ಮಂಚೂಣಿ ಲ್ಯಾಬ್ ಮೂಲಸೌಕರ್ಯವನ್ನು ಒಂದುಗೂಡಿಸುತ್ತದೆ. ರೊಬೊಟಿಕ್ಸ್, ಕೃತಕ ಬುದ್ಧಿಮತ್ತೆ(ಎಐ), ಡಿಜಿಟಲ್ ನಾವಿನ್ಯತೆ ಮತ್ತು ಉತ್ಪನ್ನ ಭದ್ರತೆಯಲ್ಲಿ ಮುಂದಿನ ಪೀಳಿಗೆಯ ಸಾಮರ್ಥ್ಯಗಳನ್ನು ವಿಶಿಷ್ಟವಾಗಿ ಸೇರಿಸುತ್ತದೆ.



ಸ್ಟ್ರೈಕರ್ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ನ ಉಪಾಧ್ಯಕ್ಷ ರಾಮ್ ರಂಗರಾಜನ್ ಮಾತನಾಡಿ, “ಜಗತ್ತಿನಾದ್ಯಂತದ ನಮ್ಮ ಗ್ರಾಹಕರು ಮತ್ತು ರೋಗಿಗಳ ಅಗತ್ಯತೆಗಳನ್ನು ಪರಿಹರಿಸುವುದಕ್ಕಾಗಿ ನಾವು ನಾವಿನ್ಯತೆ ಸಾಧಿಸಲು, ಪಾಲುದಾರಿಕೆ ಮಾಡಲು ಮತ್ತು ಪರಿಹಾರಗಳನ್ನು ಒದಗಿಸಲು ನಮ್ಮ ಸಾಮರ್ಥ್ಯವನ್ನು ವಿಸ್ತರಿಸುತ್ತಿದ್ದೇವೆ- ಒಂದು ಉದ್ದೇಶದೊಂದಿಗೆ ಬೆಳೆಯುತ್ತಿದ್ದೇವೆ ಎಂದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ