LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮನುಷ್ಯನಿಗೆ ಕಣ್ಣಿನ ಅವಶ್ಯಕತೆ ಮುಖ್ಯ

ನಾಯಕನಹಟ್ಟಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮದರ್‌ ತೆರೇಸಾ ಗ್ರಾಮೀಣ ಸಂಸ್ಥೆ ಹಾಗೂ ಕರವೇ ಕನ್ನಡ ಸೇನೆ ವತಿಯಿಂದ ಶಿಬಿರಕ್ಕೆ ಆಗಮಿಸಿದ ಹಿರಿಯರಿಗೆ ಹಣ್ಣು ವಿತರಣೆ ಮಾಡುವುದರ ಮೂಲಕ 5ನೇ ವರ್ಷದ ಉಚಿತ ಕಣ್ಣಿನ ಶಿಬಿರಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಟಡಿದ ನಾಯಕನಹಟ್ಟಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮುದಿಯಪ್ಪ, ಇತಂಹ ಶಿಬಿರಗಳ ಹಮ್ಮಿಕೊಂಡಿರುವುದರಿಂದ ಪಟ್ಟಣದ ಸುತ್ತಮುತ್ತ ಇರುವ ಕಡುಬಡವರಿಗೆ ಅನುಕೂಲವಾಗುತ್ತದೆ, ಮನುಷ್ಯನಿಗೆ ಹೊರ ಜಗತ್ತನ್ನು ನೋಡುವುದಕ್ಕೆ ಆನಂದಿಸಬೇಕಾದರೆ ಕಣ್ಣು ತುಂಬಾ ಮುಖ್ಯ ಕಣ್ಣು ಇಲ್ಲಂದರೆ ಜೀವನ ಕತ್ತಲು ಇದ್ದಂತೆ ಏನು ಮಾಡಲು ಸಾಧ್ಯವಿಲ್ಲ.  ಆದ್ದರಿಂದ ಎಲ್ಲಾರು ಜೋಪಾನವಾಗಿ ನಿಮ್ಮ ಕಣ್ಣುಗಳನ್ನು ಕಾಪಾಡಿಕೊಳ್ಳಬೇಕು. ಯಾವುದೇ ಒತ್ತಡ ತೆಗೆದುಕೊಳ್ಳಬೇಡಿ,  ಆರೋಗ್ಯ ರಕ್ಷಣೆಯ ಜೊತೆಗೆ ಮನುಷ್ಯನಿಗೆ ಕಣ್ಣಿನ ದೃಷ್ಠಿ ತುಂಬಾ ಅವಶ್ಯಕತೆ ಇರುವುದರಿಂದ  ನಾವು ಕಾಪಾಡಿಕೊಳ್ಳಬೇಕು ಎಂದರು.



ಬಡಜನರಿಗೆ ಉಚಿತವಾಗಿ ಕಣ್ಣಿನ ಶಿಬಿರ ತಪಾಸಣೆ ಹಮ್ಮಿಕೊಂಡಿದ್ದು , ಮದರ್‌ ತರೇಸಾ ಗ್ರಾಮೀಣ ಸಂಸ್ಥೆ ಇನ್ನೂ ಇಂತಹ ಹಲವಾರು ಆರೋಗ್ಯ ಕಾರ್ಯಕ್ರಮಗಳು ಮಾಡಲಿ ಹಾಗೇ ಶಿವಮೂಗ್ಗ ಶಂಕರ ಕಣ್ಣಿನ ಆಸ್ಪತ್ರೆ ರಾಜ್ಯಾಂದತ್ಯ ಬಡವರಿಗೆ ಕಣ್ಣಿನ ಶಿಬಿರಗಳಿಂದ ದಾರಿದೀಪವಾಗಿದೆ ಎಂದು ನಾಯಕನಹಟ್ಟಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮುದಿಯಪ್ಪ ಹೇಳಿದರು.

 

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯೆ ಸುನೀತಾ ಮುದಿಯಪ್ಪ, ತಾಲ್ಲೂಕು ಕರವೇ ಅಧ್ಯಕ್ಷ ಮುತ್ತಯ್ಯ, ಮದರ್ ತೆರೇಸಾ ಸಂಸ್ಥೆ ಸಂಸ್ಥಾಪಕ   ಶಿವಮೂರ್ತಿ ಬಿ, ತಾಲ್ಲೂಕು ನಗರ ಘಟಕ ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ತಿಪ್ಪೇಸ್ವಾಮಿ, ಹೋಬಳಿ ಅಧ್ಯಕ್ಷ  ಕೆ.ಜಿ.ಮಂಜುನಾಥ, ಕರವೇ ಕನ್ನಡ ಸೇನೆ ಮಹಿಳಾ ಹೋಬಳಿ ಅಧ್ಯಕ್ಷೆ ತಿಪ್ಪಮ್ಮ ಚಿನ್ನಮಲ್ಲಯ್ಯ,  ನಾಯಕನಹಟ್ಟಿ ಹೋಬಳಿ ಅಧ್ಯಕ್ಷ ಮಂಜುನಾಥ,  ನಗರ ಘಟಕದ ಅಧ್ಯಕ್ಷ ಓ.ತಿಪ್ಪೇಸ್ವಾಮಿ,  ಪ್ರೇಮ್‌ಕುಮಾರ್ , ಪ್ರಸನ್ನ ಕುಮಾರ್, ಅರುಣ್‌ಕುಮಾರ್, ಶಂಕರ್ ಆಸ್ಪತ್ರೆ ಸಿಬ್ಬಂದಿ ತ್ಯಾಗರಾಜ, ಶಿವಪ್ರಸಾದ್, ಮದರ್‌ ತೆರೇಸಾ ಸಿಬ್ಬಂದಿ ಉದಯಕಿರಣ್‌, ಮಮತ, ಕರ್ನಾಟಕ ರಾಜ್ಯ ಆರೋಗ್ಯ ಕವಚ(108) ಆ್ಯಂಬುಲೆನ್ಸ್ ನೌಕರರ ಸಂಘದ ಅಧ್ಯಕ್ಷ ಚಿನ್ನಮಲ್ಲಯ್ಯ ಓ.ಎಂ ಹಾಗೂ ಇನ್ನೂ ಇತರರು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ