LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bellary

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯ.

ಕುರುಗೋಡು: ಸಿದ್ದಮನಹಳ್ಳಿಯಿಂದ ಮಾರುತಿ ಕ್ಯಾಂಪ್‌ಗೆ ತೆರಳುವ ರಸ್ತೆಯ ಸಮೀಪದ ಕೃಷಿ ಜಮೀನಿನ ಬಳಿ ವಿದ್ಯುತ್ ಕಂಬವೊಂದು ಸುಮಾರು ತಿಂಗಳಿಂದ ಅಪಾಯಕಾರಿಯಾಗಿ ವಾಲಿಕೊಂಡಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

 

ವಿದ್ಯುತ್ ಕಂಬವು ನೆಲದತ್ತ ಹೆಚ್ಚು ವಾಲಿರುವ ಪರಿಣಾಮ ತಂತಿಗಳು ಕೆಳಮಟ್ಟಕ್ಕೆ ಬಂದಿವೆ. ಕಂಬ ಮತ್ತಷ್ಟು ವಾಲಿದರೆ ವಿದ್ಯುತ್ ತಂತಿಗಳು ತುಂಡಾಗಿ ಅವಘಡ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ರೈತರು ನಿರಂತರವಾಗಿ ಕೃಷಿ ಚಟುವಟಿಕೆ ನಡೆಸುತ್ತಿರುವುದರಿಂದ ಅಪಾಯದ ಭೀತಿ ಹೆಚ್ಚಾಗಿದೆ.

 

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳುಅನಾಹುತ ಸಂಭವಿಸುವ ಮುನ್ನ ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ವಾಲಿರುವ ಕಂಬವನ್ನು ಸರಿಪಡಿಸುವ ಅಥವಾ ಬದಲಾಯಿಸುವ ಮೂಲಕ ಸಂಭವನೀಯ ಅಪಾಯವನ್ನು ತಪ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೆ ಅನುಮತಿ : ಭರದ ಸಿದ್ದತೆವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿಸತತ ಪುನರ್ವಸತಿ ಮತ್ತು ಫಿಸಿಯೋಥೆರಪಿಯ ಮೂಲಕ ರೋಗಿ ಸಂಪೂರ್ಣ ಗುಣಮುಖಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯ. ಕಾಡಿನ ಜ್ಞಾನ ನಾಡಿಗೆ ಹಂಚಿದ ಕಾಡಿನ ಸಂತ ತೇಜಸ್ವಿ: ಗೊರೂರು ಶಿವೇಶ್ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ -2026 ಪಾದಯಾತ್ರೆ ಕೇವಲ ರಾಜಕೀಯ ಹೋರಾಟವಲ್ಲ; ಜನರ ಬದುಕಿನ ಪ್ರಶ್ನೆಗಳಿಗಾಗಿ ನಡೆಯುತ್ತಿರುವ ಜನಾಂದೋಲನ ವಿಜಯೇಂದ್ರ‘ಸಾಕ್ಷಿ ‘ ಕಿರುಚಿತ್ರ ಚಿತ್ರೀಕರಣ ಮುಕ್ತಾಯಮಲೆ ಮಾದೇಶ್ವರ ಬೆಟ್ಟದ ದೇವರ ದರ್ಶನ ಪಡೆದ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿ. ನರೇಂದ್ರಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ