LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

1008ಮಹಿಳೆಯರಿಂದ ಸಹಸ್ರ ಸುಮಂಗಲಿ ಪೂಜೆ ಮತ್ತು ಕೋಟಿ ಲಲಿತಾರ್ಚನೆ ಕಾರ್ಯಕ್ರಮ

ಬೆಂಗಳೂರು: ಮಲ್ಲೇಶ್ವರ ಬ್ರಾಹ್ಮಣ ಮಹಾಸಭಾ ವತಿಯಿಂದ ಸರ್ಕಾರಿ ಶಾಲೆಯ ಆಟದ ಮೈದಾನದಲ್ಲಿ  ಲೋಕಕಲ್ಯಾಣರ್ಥಾಕ್ಕಾಗಿ ಸಾವಿರದ ಎಂಟು ಸುಮಂಗಲಿಯರಿಂದ ಸಹಸ್ರ ಸುಮಂಗಲಿ ಪೂಜೆ ಮತ್ತು ಕೋಟಿ ಲಲಿತಾರ್ಚನೆ ಕಾರ್ಯಕ್ರಮ.

 

ಮಲ್ಲೇಶ್ವರ ಬ್ರಾಹ್ಮಣ ಸಭಾ ಅಧ್ಯಕ್ಷರಾದ ಪ್ರಕಾಶ್ ಎಸ್.ಅಯ್ಯಂಗಾರ್ ರವರು, ಕಾಂಗ್ರೆಸ್ ಮುಖಂಡರು ಅನೂಪ್ ಅಯ್ಯಂಗಾರ್ ರವರು ಲಲಿತಾ ದೇವಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 

ಇದೇ ಸಂದರ್ಭದಲ್ಲಿ ಪ್ರಕಾಶ್ ಎಸ್.ಅಯ್ಯಂಗಾರ್ ರವರು ಮಾತನಾಡಿ ಬ್ರಾಹ್ಮಣ ಸಮುದಾಯ ಎಲ್ಲರ ಶ್ರೇಯಸ್ಸು ಅಭಿವೃದ್ದಿ ಬಯಸುವ ಸರ್ವೆ ಜನಾಃ ಸುಖಿನೋ ಭವಂತು ಎಂದು ಭಾವಿಸುವವರು.  ನಾವು, ನಾವೆಲ್ಲರು ಇಡಿ ಸಮಾಜದ ಅಭಿವೃದ್ದಿಗೆ ಶ್ರಮಿಸಬೇಕು.

 

ಎಲ್ಲರ ಕಲ್ಯಾಣಕ್ಕಾಗಿ ಸಹಸ್ರ ಸುಮಂಗಲಿ ಪೂಜೆ ಮತ್ತು ಕೋಟಿ ಲಲಿತಾ ಅರ್ಚನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 

ಎಲ್ಲರು ಬಾಳಿನಲ್ಲಿ ಸುಖ, ಶಾಂತಿ ನೆಮ್ಮದ್ದಿ ಲಭಿಸಬೇಕು ಮತ್ತು ದೇಶ, ರಾಜ್ಯ ಸುಭೀಕ್ಷೆಯಾಗಿ ಇರಬೇಕು. ಕಷ್ಟಗಳ ದೂರವಾಗಿ ಎಲ್ಲರ ಬಾಳಿನಲ್ಲಿ ಬೆಳಕು ಮೂಡಬೇಕು.

 

ಮಲ್ಲೇಶ್ವರಂ ಬ್ರಾಹ್ಮಣ ಮಹಾಸಭಾ ತ್ರಿಮತಸ್ಥ ಸಾವಿರಾರು ವಿಪ್ರ ವಟುಗಳಿಗೆ ಉಚಿತ ಉಪನಯನ ಕಾರ್ಯಕ್ರಮ ಯಶ್ವಸಿಯಾಗಿ ನಡೆಸಲಾಯಿತು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಧರ್ಮ ಕಾರ್ಯ, ವಿಪ್ರ ಸಮಾಜದ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

 

ಅಭಿಷೇಕ್ ಬ್ರಹ್ಮಚಾರಿ ಜೀ, ಶ್ರೀಮನ್ ನಾಮಜೀಯರ್ ರಾಮಾನುಜ ದಾಸನ್, ಬ್ರಾಹ್ಮಣ ಮಹಾಸಭಾ ಮಾಜಿ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ, ಕಾಂಗ್ರೆಸ್ ಮುಖಂಡರು ಅನೂಪ್ ಅಯ್ಯಂಗಾರ್ , ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮ, ಮಾಜಿ ಅದ್ಯಕರು ಬ್ರಾಹ್ಮಣ ಮಹಾಸಭಾ ಮಾಜಿ ಸಚ್ಚಿದಾನಂದಮೂರ್ತಿರವರು ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ