LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Dharwad | State News

ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮ

ಧಾರವಾಡ: ರ್ಯಾಪಿಡ್ ಮತ್ತು ವಿದ್ಯಾಪೋಷಕ ಇವರ ಸಹಭಾಗಿತ್ವದಲ್ಲಿ  ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮ ಧಾರವಾಡದ ಕೆ.ಎಚ್. ಕಬ್ಬೂರ ಇಸ್ಟಿಟ್ಯೂಟ್ ಆಫ್ ಇಂಜನೀಯರಿಂಗ್, ಜೆ.ಎಸ್.ಎಸ್ ಕಾಲೇಜ ಕ್ಯಾಂಪಸ್ನಲ್ಲಿರುವ  ಪ್ರೇರಣಾ ಹಾಲ್ದಲ್ಲಿ ಆಯೋಜಿಸಲಾಗಿತ್ತು.

   ಮುಖ್ಯ ಅತಿಥಿಗಳಾಗಿ ಐಐಟಿ ಪ್ರಾಧ್ಯಾಪಕರು ಮತ್ತು ಮೈಂಡ್ ವೇವ್ ಎಜ್ಯುಕೇಶನ್ ಹಬ್ ಪ್ರಮುಖರಾದ ಪ್ರೊ. ಎಸ್.ಎಂ. ಶಿವಪ್ರಸಾದ   ಹಾಗೂ ವಿದ್ಯಾಪೋಷಕ ಸಂಸ್ಥೆಯ ಸಿ.. ಆದ ಡಾ. ಶರತ್ ಐರಣಿ  ಆಗಮಿಸಿದ್ದರು. ್ಯಾಪಿಡ್ ಸಂಸ್ಥೆಯ ಶ್ರೀಮತಿ ವಾಣಿಶ್ರೀ ಪುರೋಹಿತ  ಅವರು ವಿದ್ಯಾರ್ಥಿನಿಯರಿಗೆ ಧನಸಹಾಯದ ಮಹತ್ವವನ್ನು ತಿಳಿಸಿದರು.

      ಸಂಕಷ್ಟದಲ್ಲಿರುವ ಕುಟುಂಬದ ೮೧ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವಾಗಲು ಕಾರ್ಯಕ್ರಮದಲ್ಲಿ ಅಂದಾಜು .೭೭ ಲಕ್ಷ ರೂಪಾಯಿಗಳ ಧನಸಹಾಯವನ್ನು ನೀಡಲಾಯಿತು. ಇದೆ ಸಂದರ್ಭದಲ್ಲಿ ಆರ್ಥಿಕ ಸಹಾಯದ ಜೊತೆಗೆ ವಿದ್ಯಾರ್ಥಿನಿಯರಲ್ಲಿ ಸ್ಪೂರ್ತಿ ತುಂಬಲು ಪ್ರಸಿದ್ಧ ಪ್ರೇರಕ ಭಾಷಣಕಾರರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಪ್ರವೀಣ ಗುಡಿ   ಇವರಿಂದಸ್ಟಾಪ್ ಇಂಪ್ರೆಸ್ಸಿಂಗ್ ಸ್ಟಾರ್ಟ್ ಇನ್ಸ್ಪೈರಿಂಗ್ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿನಿಯರು ಮತ್ತು ವಿದ್ಯಾಪೋಷಕ ಸಂಸ್ಥೆಯ ಶ್ರೀಮತಿ ರತ್ನಾ ಹಿಪ್ಪರಗಿ ಸಿಬ್ಬಂದಿ ವರ್ಗ, ್ಯಾಪಿಡ್ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ