LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bellary

ಸಿರುಗುಪ್ಪ ರಸ್ತೆಯ ಸೇತುವೆ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಬಳ್ಳಾರಿ ನಗರದ ಹಾವಂಭಾವಿ ಪ್ರದೇಶದಲ್ಲಿರುವ ಬಳ್ಳಾರಿ ನಗರವನ್ನು ಸಪರ್ಕಿಸುವ ಸಿರುಗುಪ್ಪ ರಸ್ತೆಯ ಸೇತುವೆಯನ್ನು ಶಾಸಕ ನಾರಾ ಭರತ್ ರೆಡ್ಡಿ ರವಿವಾರ ಉದ್ಘಾಟಿಸಿದರು.

 

ಲೋಕೋಪಯೋಗಿ ಇಲಾಖೆ ವತಿಯಿಂದ ಅಂದಾಜು 1.05 ಕೋಟಿ ರೂ.ಗಳ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

 

ಕೇವಲ 2 ತಿಂಗಳ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಶಾಸಕರು ಅಭಿನಂಧಿಸಿದರು.

 news_1786299337_0_231.webp

 

ಈ ಸಂದರ್ಭ ಪಾಲಿಕೆಯ ಸದಸ್ಯೆ, ಮಾಜಿ ಮೇಯರ್ ಎಂ.ರಾಜೇಶ್ವರಿ, ಪಾಲಿಕೆಯ ಸದಸ್ಯರಾದ ನೂರ್ ಮೊಹಮ್ಮದ್, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಪರಶುರಾಮುಡು, ಹೊನ್ನಪ್ಪ, ಹಗರಿ ಗೋವಿಂದ, ಹಾವಂಭಾವಿ ಲೋಕೇಶ್, ಗಂಗಾಧರ್, ದೇವಿನಗರ ಹೊನ್ನೂರಪ್ಪ, ಬಿಆರೆಲ್ ಸೀನಾ, ಮಹೇಂದ್ರ ಮತ್ತಿತರರು ಹಾಜರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ