LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮೇ.31 ರಂದು ಹೆಳವ ಸಮಾಜದಿಂದ ಪ್ರತಿಭಾ ಪುರಸ್ಕಾರ

ಸುರಪುರ:  ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ  ಪ್ರಸ್ತುತ 2025 - 26 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು  ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಹೆಳವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕಕ್ಕೇರಾ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಯಿತು .

 

 ಕಾರ್ಯಕ್ರಮದ  ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯಲ್ಲಿ ಹಲವು ನಿರ್ಣಯಗಳೊಂದಿಗೆ ಮೇ 31 ಭಾನುವಾರದಂದು ಕಕ್ಕೇರಾ ಪಟ್ಟಣದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು.

 

ಸಂದರ್ಭದಲ್ಲಿ ಹಿರಿಯರಾದ ಹೆಚ್.ಎನ್. ಗೋಗಿ, ಬಸವರಾಜ ಹೆಳವರ ಯಾಳಗಿ, ಶಿವಶರಣಪ್ಪ ಕನ್ನೊಳ್ಳಿ, ಚಂದಪ್ಪ ಕಕ್ಕೇರಿ, ರಾಯಪ್ಪ ಹೊಸೂರ, ಡಾ:ಹಣಮಂತರಾಯ ಹಳಿಸಗರ, ರಾಘವೇಂದ್ರ ಮಾಸ್ತರ, ನೆಹರೂ ಹಳಿಸಗರ, ಭೀಮರಾಯ ಹೆಳವರ ಯಾಳಗಿ, ಶ್ರೀಕಾಂತ್ ಯಾಳಗಿ, ಪರಮಣ್ಣ  ಹೆಳವರ, ವಿರೇಶ್ ಮಾಸ್ತರ , ಸೋಮು ಹೆಳವರ, ಪರಶುರಾಮ್ ಮುದನೂರ, ರಾಜು ಮಾಸ್ತರ , ಮೌನೇಶ ಹೆಳವರ, ರಾಜು ಹೆಳವರ, ಶಿವರಾಜ ಹೆಳವರ, ಶಿವು ಹೆಳವರ, ಯಲ್ಲಪ್ಪ ಹೆಳವರ, ರಮೇಶ್ ಹೆಳವರ ಸೇರಿದಂತೆ ಇತರರು ಇದ್ದರು.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST