LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Chitradurga

ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು

ನಾಯಕನಹಟ್ಟಿ :  ಸ್ವಾತಂತ್ರ್ಯಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎಂದು ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿ.ಎಸ್.ಐ. ಪಾಂಡುರ0ಗಪ್ಪ ಹೇಳಿದರು.

 

ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶನಿವಾರ ಧ್ವಜಾರೋಹಣ ಮಾಡುವುದರ ಮೂಲಕ ಅವರು ಮಾತನಾಡಿದರು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹಾನೀಯರನ್ನು ಸ್ಮರಿಸಬೇಕು ಮಹಾತ್ಮ ಗಾಂಧೀಜಿ, ಸರ್ದಲ್‌ವಲ್ಲಭಬಾಯಿ ಪಟೇಲ್, ಜವಹಾರ್‌ಲಾಲ್ ನೆಹರು, ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದಾರೆ ಎಂದು ಸ್ಮರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿಪಡೆಯಿತು. ಅಹಿಂಸಾ ಹೋರಾಟದ ಮೂಲಕ ಭಾರತ ಸ್ವಾತಂತ್ರö್ಯ ಗಳಿಸಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು.

 

ಈ ಸಂದರ್ಭದಲ್ಲಿ ನಾಯಕನಹಟ್ಟಿ ಪೊಲೀಸ್‌ಠಾಣೆಯ ಸಿಬ್ಬಂದಿಗಳು ಇದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಒತ್ತಾಯಯಾರಿಗೆ ಒಲೆಯುತ್ತೆ ಬಿಜೆಪಿ ಟಿಕೆಟ್ ರಾಜೀವ್ ಗಾಂಧಿ ಹಾದಿಯಲ್ಲಿ ರಾಹುಲ್ ಗಾಂಧಿ